Sunday, December 7, 2008

ಹೊಗೇನಕಲ್- ಕರುಣಾನಿಧಿ ಹೇಳಿಕೆ ವಿರುದ್ಧ ಪ್ರತಿಭಟನೆ

ಹೊಗೇನಕಲ್ ಮತ್ತು ತಿರುವಳ್ಳವರ್ ಪ್ರತಿಮೆ ವಿಚಾರವಾಗಿ ತಮಿಳುನಾಡಿನ ಮುಖ್ಯಮಂತ್ರಿಗಳು ನೀಡಿರುವ ಹೇಳಿಕೆಯ ವಿರುದ್ಧ ಕರವೇ ತಮಿಳುನಾಡಿಗೆ ಹೋಗುವ ರೈಲುಗಳನ್ನು ತಡೆದು ಪ್ರತಿಭಟಿಸಿತು.