Sunday, November 27, 2011

ಬೆಳಗಾವಿ ಪ್ರಸಕ್ತ ವಿದ್ಯಮಾನಗಳ ಕುರಿತು ಟಿ.ಎ. ನಾರಾಯಣಗೌಡರು ಕನ್ನಡಪ್ರಭಕ್ಕೆ ನೀಡಿದ ಸಂದರ್ಶನ

ಬೆಳಗಾವಿಯಲ್ಲಿ ಎಂ.ಇ.ಎಸ್. ಕಿಡಿಗೇಡಿಗಳು, ಕನ್ನಡಿಗರು ಮತ್ತು ಕನ್ನಡ ಭಾಷೆಯ ಮೇಲೆ ದೌರ್ಜನ್ಯ ನಡೆಸಿದಾಗಲೆಲ್ಲಾ ಹೋರಾಟಕ್ಕಿಳಿದು ಕನ್ನಡ ಮತ್ತು ಕನ್ನಡಿಗರ ಹಿತ ಕಾಯುವಲ್ಲಿ ಮುಂಚೂಣಿ ವಹಿಸುತ್ತಿರುವುದು ಕರ್ನಾಟಕ ರಕ್ಷಣಾ ವೇದಿಕೆ. ಬೆಳಗಾವಿಯಲ್ಲಿ ಇಂದು ಎಂ.ಇ.ಎಸ್. ರಾಜಕೀಯ ಶಕ್ತಿ ಕುಂದಲು ಪ್ರಮುಖ ಕಾರಣವೂ ಕರ್ನಾಟಕ ರಕ್ಷಣಾ ವೇದಿಕೆ. ಕರವೇ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರು, ಬೆಳಗಾವಿಯಲ್ಲಿನ ಇಂದಿನ ಪ್ರಸಕ್ತ ವಿದ್ಯಮಾನಗಳ ಕುರಿತು ಎಂ.ಇ.ಎಸ್. ಮತ್ತು ಬಾಳಾ ಠಾಕ್ರೆ ವಿರುದ್ಧ ತಮ್ಮ ಆಕ್ರೋಶವನ್ನು ಹೊರಗೆಡಹುತ್ತಾ ಕನ್ನಡಪ್ರಭಕ್ಕೆ ನೀಡಿದ ಸಂದರ್ಶನದ ವರದಿ ನೆನ್ನೆಯ ಕನ್ನಡಪ್ರಭದಲ್ಲಿ ಪ್ರಕಟವಾಗಿದೆ.

ಸಂದರ್ಶನದ ಹೆಚ್ಚಿನ ವಿವರಗಳನ್ನು ಕೆಳಗೆ ನೋಡಿ: