Wednesday, September 26, 2012

ಪ್ರಧಾನಿ ಮನಮೋಹನ್ ಸಿಂಗ್ ಅವರು ಕಾವೇರಿ ನೀರು ಬಿಡುವಂತೆ ಆದೇಶಿಸಿದ್ದನ್ನು ವಿರೋಧಿಸಿ ಕೇಂದ್ರೀಯ ಸಧನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ

ಪ್ರಧಾನಿ ಮನಮೋಹನ್ ಸಿಂಗ್ ಅವರು ಅಕ್ಟೋಬರ್ ೧೫ರ ವರೆಗು ಪ್ರತಿನಿತ್ಯ ೯೦೦೦ ಕುಸೆಕ್ಸ್ ಕಾವೇರಿ ನೀರು ಬಿಡುವಂತೆ ಆದೇಶಿಸಿದ್ದನ್ನು ವಿರೋಧಿಸಿ ೨೬-೦೯-೨೦೧೨ ರಂದು ನಮ್ಮ ಕಾರ್ಯಕರ್ತರು ಕೇಂದ್ರೀಯ ಸಧನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಇದರ ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ.

ಕನ್ನಡಪ್ರಭ ವರದಿ -
 


ವಿಜಯ ಕರ್ನಾಟಕ ವರದಿ -