Monday, September 23, 2013

ಸರೋಜಿನಿ ಮಹಿಷಿ ವರದಿ ಜಾರೊಗೊಳಿಸುವಂತೆ ಒತ್ತಾಯಿಸಿ ಬೃಹತ್ ಮೆರವಣಿಗೆ


ನಾಡಿನ ಎಲ್ಲ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಡಾ||ಸರೋಜಿನಿ ಮಹಿಷಿ ವರದಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸುವಂತೆ ಒತ್ತಾಯಿಸಿ ಬೃಹತ್ ಮೆರವಣಿಗೆಯನ್ನು ಸೆಪ್ಟಂಬರ್ ೨೫ ರಂದು ಬೆಳಗ್ಗೆ ೧೦ ಘಂಟೆಗೆ ಹಮ್ಮಿಕೊಂಡಿದ್ದೇವೆ. ಬಸವನಗುಡಿಯ ನ್ಯಾಶನಲ್ ಕಾಲೇಜು ಮೈದಾನದಿಂದ ಸ್ವತಂತ್ರ ಉದ್ಯಾನವನದ ವರೆಗೆ ಮೆರವಣಿಗೆ ಸಾಗಲಿದೆ..

ಮೆರವಣಿಗೆಯ ಆಮಂತ್ರಣ ಪತ್ರ ಇಲ್ಲಿದೆ: