Monday, December 1, 2014

ಮರಾಠಿ ಮಹಾಮೇಳಾವಕ್ಕೆ ಅನುಮತಿ ಕೊಡಬಾರದೆಂದು ಒತ್ತಾಯ

ಬೆಳಗಾವಿ ಜಿಲ್ಲೆಯಲ್ಲಿ ಕರ್ನಾಟಕ ಸರ್ಕಾರದ ಅಧಿವೇಶನ ನಡೆಯುವ ಸಂದರ್ಭದಲ್ಲೇ ಎಂ.ಈ.ಎಸ್ ಮರಾಠಿ ಮಹಾಮೇಳಾವವನ್ನು ಮಾಡುತ್ತೇವೆಂದು ಹೇಳಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ನಮ್ಮ ಕಾರ್ಯಕರ್ತರು ರಾಜ್ಯ ಸರ್ಕಾರದ ಪ್ರತಿನಿಧಿಗಳಿಗೆ ಮಹಾಮೇಳಾವಕ್ಕೆ ಅನುಮತಿ ಕೊಡಬಾರದೆಂದು ಮನವಿ ಸಲ್ಲಿಸಿದರು