Sunday, August 31, 2014
ಡಾ।। ಯು.ಆರ್. ಅನಂತಮೂರ್ತಿರವರಿಗೆ ಸಲ್ಲಿಸಿದ ನುಡಿನಮನ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Sunday, August 31, 2014
ಗುಂಪುಗಳು: ಕರವೇ ಕಾರ್ಯಕ್ರಮಗಳು / KRV Programmes
Monday, August 25, 2014
ಕನ್ನಡ ಸಾರಸ್ವತ ಲೋಕದ ದಿಗ್ಗಜ ಡಾ|| ಯು.ಆರ್. ಅನಂತಮೂರ್ತಿ ಅವರಿಗೆ ನುಡಿನಮನ
26-08-2014 ರಂದು ಬೆಂಗಳೂರಿನ ಸಿಟಡೆಲ್ ಹೋಟೆಲ್ ನಲ್ಲಿ ನಮ್ಮನ್ನಗಲಿದ ಕನ್ನಡ ಸಾರಸ್ವತ ಲೋಕದ ದಿಗ್ಗಜ ಡಾ|| ಯು.ಆರ್. ಅನಂತಮೂರ್ತಿ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Monday, August 25, 2014
ಗುಂಪುಗಳು: ಕರವೇ ಕಾರ್ಯಕ್ರಮಗಳು / KRV Programmes, ಸಂತಾಪ / Condolence
Sunday, May 19, 2013
ನೂತನ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರನ್ನು ಕರವೇ ನಿಯೋಗದಿಂದ ಅಭಿನಂದಿಸಿದ್ದರ ಬಗ್ಗೆ ಪತ್ರಿಕಾ ವರದಿ
ರಾಜ್ಯಕ್ಕೆ ಹೊಸದಾಗಿ ಆಯ್ಕೆಯಾಗಿರುವ ಮುಖ್ಯಮಂತ್ರಿಗಳಾದ ಶ್ರೀ
ಸಿದ್ದರಾಮಯ್ಯನವರನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಕರವೇ
ಪದಾಧಿಕಾರಿಗಳ ನಿಯೋಗದಿಂದ ಭೇಟಿ ಮಾಡಿ ಅಭಿನಂದಿಸಿದ ಬಗ್ಗೆ ಪತ್ರಿಕಾವರದಿಗಳನ್ನು ಕೆಳಗೆ ನೋಡಿ:
ಕನ್ನಡಪ್ರಭ ವರದಿ:
ಉದಯವಾಣಿ ವರದಿ:
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Sunday, May 19, 2013
ಗುಂಪುಗಳು: ಕರವೇ ಕಾರ್ಯಕ್ರಮಗಳು / KRV Programmes
Saturday, May 18, 2013
ಕನ್ನಡ-ಕನ್ನಡಿಗ-ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಹೊಸ ಸರ್ಕಾರಕ್ಕೆ ಮನವಿ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Saturday, May 18, 2013
ಗುಂಪುಗಳು: ಕರವೇ ಕಾರ್ಯಕ್ರಮಗಳು / KRV Programmes
Wednesday, July 11, 2012
ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳಿಗೆ ನಾಯಕತ್ವ ತರಬೇತಿ ಕಾರ್ಯಾಗಾರ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Wednesday, July 11, 2012
ಗುಂಪುಗಳು: ಕರವೇ ಕಾರ್ಯಕ್ರಮಗಳು / KRV Programmes, ತರಬೇತಿ / Training, ಸಂಘಟನೆ / Organisation
Saturday, June 30, 2012
ಕರ್ನಾಟಕ ರಕ್ಷಣಾ ವೇದಿಕೆ ೧೧ ನೇ ವರುಷದ ಸಮಾರಂಭದಲ್ಲಿ ಸುದೀಪ್ ಗೆ "ಅಭಿನಯ ಚಕ್ರವರ್ತಿ" ಪ್ರಶಸ್ತಿ
ಕನ್ನಡ ಪ್ರಭ ವರದಿ -
ವಿಜಯವಾಣಿ ವರದಿ -
ಸಂಯುಕ್ತ ಕರ್ನಾಟಕ ವರದಿ -
ಉದಯವಾಣಿ ವರದಿ -
ಪ್ರಜಾವಾಣಿ ವರದಿ -
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Saturday, June 30, 2012
ಗುಂಪುಗಳು: ಕರವೇ ಕಾರ್ಯಕ್ರಮಗಳು / KRV Programmes
Friday, February 24, 2012
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ನಲ್ಲೂರು ಪ್ರಸಾದ್ ರವರಿಗೆ ಕರವೇ ವತಿಯಿಂದ ಅಭಿನಂದನೆ ಮತ್ತು ಪ್ರಶಸ್ತಿ ಪ್ರಧಾನ
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸಾಹಿತ್ಯ ಪರಿಷತ್ ಮೂಲಕ ಕನ್ನಡ ನಾಡನ್ನು ಕಟ್ಟಿ ಬೆಳೆಸುವಲ್ಲಿ ಶ್ರಮಿಸಿ, ತಮ್ಮ ಅಧಿಕಾರವಧಿಯಲ್ಲಿ ನಾಲ್ಕು ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಡಾ. ಆರ್. ಕೆ. ನಲ್ಲೂರು ಪ್ರಸಾದ್ ಅವರನ್ನು ಅಭಿನಂದಿಸುತ್ತಾ, ಅವರಿಗೆ "ಕನ್ನಡ ಕಾಯಕಯೋಗಿ" ಪ್ರಶಸ್ತಿ ನೀಡುವ ಸಮಾರಂಭವನ್ನು ದಿನಾಂಕ ೨೪-೦೨-೨೦೧೨ ರಂದು ಕರವೇ ವತಿಯಿಂದ ನಡೆಸಲಾಯಿತು.
ಕರವೇ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರು ಸಮಾರಂಭದಲ್ಲಿ ಡಾ. ನಲ್ಲೂರು ಪ್ರಸಾದ್ ಅವರನ್ನು ಸನ್ಮಾನಿಸಿ ಪ್ರಶಸ್ತಿ ಪ್ರಧಾನ ಮಾಡಿದರು. ಕಾರ್ಯಕ್ರಮದಲ್ಲಿ ಪ್ರೊ. ಜಿ. ವೆಂಕಟಸುಬ್ಬಯ್ಯನವರು, ಮನುಬಳಿಗಾರ್ ರವರು ಮುಂತಾದ ಗಣ್ಯರು ಕೂಡ ಭಾಗವಹಿಸಿದ್ದರು.
ಸಮಾರಂಭದ ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ -
ಕನ್ನಡಪ್ರಭ ವರದಿ:
ವಿಜಯಕರ್ನಾಟಕ ವರದಿ:
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Friday, February 24, 2012
ಗುಂಪುಗಳು: ಕರವೇ ಕಾರ್ಯಕ್ರಮಗಳು / KRV Programmes, ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike
Saturday, January 22, 2011
ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಭರದ ಸಿದ್ಧತೆ
ಬೆಂಗಳೂರಿನಲ್ಲಿ ೭೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ೨೦೧೧ ರ ಫೆಬ್ರವರಿ ೪ ರಿಂದ ೬ ರ ವರೆಗೆ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು, ಮೆರವಣಿಗೆ ಸಮಿತಿಯ ಅಧ್ಯಕ್ಷತೆಯನ್ನು ನಮ್ಮ ವೇದಿಕೆಯ ಅಧ್ಯಕ್ಷರಾದ ಟಿ.ಎ. ನಾರಾಯಣಗೌಡರಿಗೆ ವಹಿಸಿದೆ. ಸಮ್ಮೇಳನದ ಮೊದಲನೇ ದಿನ ಮೆರೆವಣಿಗೆ ನಡೆಯಲಿದ್ದು, ಇದರಲ್ಲಿ ಲಕ್ಷಾಂತರ ಕನ್ನಡಿಗರು ಸೇರುವ ನಿರೀಕ್ಷೆಯಿದೆ. ಮೆರವಣಿಗೆಗೆ ಬೇಕಾದ ಎಲ್ಲಾ ತರಹದ ತಯಾರಿಗಳೂ ಭರದಿಂದ ಸಾಗುತ್ತಿದೆ. ಈ ವಿಷಯದ ಬಗ್ಗೆ ಪತ್ರಿಕಾ ವರದಿಯನ್ನು ನೋಡಿ-
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Saturday, January 22, 2011
ಗುಂಪುಗಳು: ಕರವೇ ಕಾರ್ಯಕ್ರಮಗಳು / KRV Programmes, ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike
Monday, September 21, 2009
"ಸಿಂಹ ಘರ್ಜನೆ" - ಟಿ.ಏ. ನಾರಾಯಣ ಗೌಡರ ಬದುಕು, ಹೋರಾಟದ ಹಾದಿಯ ಬಗ್ಗೆ ಬರೆದಿರುವ ಹೊತ್ತಿಗೆ ಬಿಡುಗಡೆ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Monday, September 21, 2009
ಗುಂಪುಗಳು: ಕರವೇ ಕಾರ್ಯಕ್ರಮಗಳು / KRV Programmes, ಕರವೇ ಮಾಧ್ಯಮ ಮತ್ತು ಪ್ರಕಾಶನ / KRV Media and Publications
Sunday, July 26, 2009
"ಸಿಂಹ ಘರ್ಜನೆ" - ಟಿ.ಏ. ನಾರಾಯಣ ಗೌಡರ ಬದುಕು, ಹೋರಾಟದ ಹಾದಿಯ ಬಗ್ಗೆ ಬರೆದಿರುವ ಪುಸ್ತಕ ಬಿಡುಗಡೆ ಸಮಾರಂಭ
"ಸಿಂಹ ಘರ್ಜನೆ" - ಟಿ.ಏ. ನಾರಾಯಣ ಗೌಡರ ಬದುಕು, ಹೋರಾಟದ ಹಾದಿಯ ಬಗ್ಗೆ ಬರೆದಿರುವ ಪುಸ್ತಕ ಬಿಡುಗಡೆ ಸಮಾರಂಭ.
ಸ್ಥಳ - ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಬೆಂಗಳೂರು 560002
ದಿನಾಂಕ: 01-08-09 ರಂದು ಸಂಜೆ 6:30 ಕ್ಕೆ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Sunday, July 26, 2009
ಗುಂಪುಗಳು: ಕರವೇ ಕಾರ್ಯಕ್ರಮಗಳು / KRV Programmes
Thursday, August 9, 2007
ಪ್ರೋ|| ಎಲ್.ಎಸ್. ಶೇಶಗಿರಿ ರಾವ್ ಗೆ ಸನ್ಮಾನ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Thursday, August 09, 2007
ಗುಂಪುಗಳು: ಕರವೇ ಕಾರ್ಯಕ್ರಮಗಳು / KRV Programmes
Wednesday, May 30, 2007
ರಾಜ್ಯಾಧ್ಯಕ್ಷ ನಾರಾಯಣ ಗೌಡರಿಗೆ "ಛತ್ರಪತಿ ಶಿವಾಜಿ" ಪ್ರಶಸ್ತಿ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Wednesday, May 30, 2007
ಗುಂಪುಗಳು: ಕರವೇ ಕಾರ್ಯಕ್ರಮಗಳು / KRV Programmes