Tuesday, October 13, 2009
Monday, October 12, 2009
ಬಾಗಲಕೋಟೆ, ಕೊಪ್ಪಳ, ವಿಜಾಪುರ, ಗದಗ, ಕಲ್ಬುರ್ಗಿ, ರಾಯಚೂರಿನಲ್ಲಿ ಕ.ರ.ವೇ. ಸಹಾಯ ಹಸ್ತ - ಚಿತ್ರಗಳು
ಬಾಗಲಕೋಟೆ, ಕೊಪ್ಪಳ, ವಿಜಾಪುರ, ಗದಗ್, ಕಲ್ಬುರ್ಗಿ, ರಾಯಚೂರಿನಲ್ಲಿ ಕ.ರ.ವೇ.ಇಂದ ನೆರೆಯಲ್ಲಿ ಸತ್ತವರ ಕುಟುಂಬದ ಸದಸ್ಯರಿಗೆ ೫೦೦೦ ರು. ನಗದನ್ನು ವಿತರಿಸಲಾಯಿತು.
ಇದರ ಚಿತ್ರಗಳನ್ನು ಇಲ್ಲಿ ನೋಡಿ
ಬಾಗಲಕೋಟೆ
ಕೊಪ್ಪಳ
ವಿಜಾಪುರ
ಗದಗ
ಕಲ್ಬುರ್ಗಿ
ರಾಯಚೂರು
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Monday, October 12, 2009
ಗುಂಪುಗಳು: ನೆರೆ ಪರಿಹಾರ / Flood Relief, ಸಾಮಾಜಿಕ ಕಾಳಜಿ / Societal Cause
ಕಲ್ಬುರ್ಗಿಯಲ್ಲಿ ನೆರೆ ಸಂತ್ರಸ್ತರಿಗೆ ಕ.ರ.ವೇ. ಇಂದ ಪರಿಹಾರ ವಿತರಣೆ
ಕಲ್ಬುರ್ಗಿಯಲ್ಲಿ ನೆರೆ ಹಾವಳಿಗೆ ತುತ್ತಾದ ಸಂತ್ರಸ್ತರಿಗೆ ನಮ್ಮ ವೇದಿಕೆಯ ವತಿ ಇಂದ ಪರಿಹಾರ ವಿತರಣೆ ಮಾಡಲಾಯಿತು.
ಇದರ ವರದಿಯನ್ನು ಇಲ್ಲಿ ನೋಡಿ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Monday, October 12, 2009
ಗುಂಪುಗಳು: ನೆರೆ ಪರಿಹಾರ / Flood Relief, ಸಾಮಾಜಿಕ ಕಾಳಜಿ / Societal Cause
ಬಾಗಲಕೋಟೆಯಲ್ಲಿ ನೆರೆ ಸಂತ್ರಸ್ತರಿಗೆ ಕ.ರ.ವೇ. ಇಂದ ಪರಿಹಾರ ವಿತರಣೆ
ಬಾಗಲಕೋಟೆಯಲ್ಲಿ, ನೆರೆ ಹಾವಳಿಗೆ ತುತ್ತಾದ ಸಂತ್ರಸ್ತರಿಗೆ ನಮ್ಮ ವೇದಿಕೆಯ ವತಿ ಇಂದ ಪರಿಹಾರ ವಿತರಣೆ ಮಾಡಲಾಯಿತು.
ಇದರ ವರದಿಯನ್ನು ಇಲ್ಲಿ ನೋಡಿ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Monday, October 12, 2009
ಗುಂಪುಗಳು: ನೆರೆ ಪರಿಹಾರ / Flood Relief, ಸಾಮಾಜಿಕ ಕಾಳಜಿ / Societal Cause
Saturday, October 10, 2009
ಗದಗ ಮತ್ತು ಕೊಪ್ಪಳ ಜಿಲ್ಲೆ ನೆರೆ ಸಂತ್ರಸ್ತರಿಗೆ ಕರವೇ ನೆರವು
ರಾಜ್ಯದಲ್ಲಿ ಸುರಿದ ಭಾರಿ ಮಳೆಗೆ ನಲುಗಿ ಹೋಗಿದ್ದ ಕೊಪ್ಪಳ ಮತ್ತು ಗದಗ ಜಿಲ್ಲೆಗಳಿಗೆ ಭೇಟಿನೀಡಿದ ನಮ್ಮ ವೇದಿಕೆ ಕಾರ್ಯಕರ್ತರು ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Saturday, October 10, 2009
ಗುಂಪುಗಳು: ನೆರೆ ಪರಿಹಾರ / Flood Relief, ಸಾಮಾಜಿಕ ಕಾಳಜಿ / Societal Cause
Friday, October 9, 2009
ಉತ್ತರ ಕರ್ನಾಟಕದ ನೆರೆ ಪೀಡಿತರ ಸಂಕಷ್ಟಗಳಿಗೆ ಕ.ರ.ವೇ. ಇಂದ ಸ್ಪಂದನೆ
ಕರ್ನಾಟಕದ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯವನ್ನು ತೆರೆದ ಮಳೆಯಿಂದಾಗಿ ಅಕ್ಷರಶಃ ಕರ್ನಾಟಕದ ಅರ್ಧಭಾಗ ನೀರಿನಲ್ಲಿ ಮುಳುಗಡೆಯಾಗಿ ಕರ್ನಾಟಕದ ಜನತೆ ತಮ್ಮ ಮನೆಗಳನ್ನು ಕಳೆದುಕೊಂಡು ಬೀದಿ ಪಾಲಾಗಿದ್ದಾರೆ, ಇದರ ಜೊತೆಗೆ ಜಾನುವಾರುಗಳು, ಲಕ್ಷಾಂತರ ಎಕರೆಯ ಬೆಳೆ ನಾಶವಾಗಿಹೋಗಿವೆ ಹಾಗು ಕೋಟ್ಯಾಂತರ ರೂಪಾಯಿಗಳ ಆಸ್ತಿ ಪಾಸ್ತಿ ಹಾನಿಯಾಗಿ ಕರ್ನಾಟಕದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ.
ಇಂತಹ ಸಂಕಷ್ಟದ ಸಮಯದಲ್ಲಿ ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರುವ ನಮ್ಮ ರಾಜ್ಯಾಧ್ಯಕ್ಷರು ನೆರೆ ಪೀಡಿತರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ.
ಇದರ ಪತ್ರಿಕಾ ಹೇಳಿಕೆಯನ್ನು ಇಲ್ಲಿ ನೋಡಿ.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Friday, October 09, 2009
ಗುಂಪುಗಳು: ನೆರೆ ಪರಿಹಾರ / Flood Relief, ಸಾಮಾಜಿಕ ಕಾಳಜಿ / Societal Cause
Thursday, October 8, 2009
ಉತ್ತರ ಕರ್ನಾಟಕದಲ್ಲಿ ನೆರೆ - ನೆರವಾಗಲು ಅದ್ಯಕ್ಷರ ಕರೆ
ಕರ್ನಾಟಕ ಇದೀಗ ನೆರೆಹಾವಳಿಯಿಂದ ತತ್ತರಿಸುತ್ತಿದೆ. ಲಕ್ಷಾಂತರ ಕುಟುಂಬಗಳು
ಬೀದಿಪಾಲಾಗಿವೆ. ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಸೋದರರ ನೆರವಿಗೆ
ಧಾವಿಸಬೇಕಾಗಿ ರಾಜ್ಯಾಧ್ಯಕ್ಷರು ನೀಡಿರುವ ಕರೆ...
http://www.karnatakarakshanavedike.org/modes/view/25/adhyakshara-nudi.html
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Thursday, October 08, 2009
ಗುಂಪುಗಳು: ನೆರೆ ಪರಿಹಾರ / Flood Relief, ಸಾಮಾಜಿಕ ಕಾಳಜಿ / Societal Cause
Tuesday, October 6, 2009
ನೆರೆ ಸಂತ್ರಸ್ತರಿಗೆ ಕ.ರ.ವೇ. ಇಂದ ನೆರವು
ನೆರೆ ಹಾವಳಿಯಿಂದ ತತ್ತರಿಸಿ ಹೋಗಿರುವ ಜನತೆಗೆ ನಮ್ಮ ವೇದಿಕೆಯ ಕಾರ್ಯಕರ್ತರು ಸಹಾಯ ಹಸ್ತ ನೀಡಿದರು.
ಅದರ ಚಿತ್ರಗಳನ್ನು ಇಲ್ಲಿ ನೋಡಿ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Tuesday, October 06, 2009
ಗುಂಪುಗಳು: ನೆರೆ ಪರಿಹಾರ / Flood Relief, ಸಾಮಾಜಿಕ ಕಾಳಜಿ / Societal Cause
Monday, October 5, 2009
ನೆರೆ ಪರಿಹಾರ ನೀಡುವಲ್ಲು ಕೇಂದ್ರದಿಂದ ತಾರತಮ್ಯ - ಕ.ರ.ವೇ. ಇಂದ ಖಂಡನೆ
ಮಳೆ ಪ್ರವಾಹದಿಂದ ಹಾನಿಗೊಳಗಾಗಿರುವ ರಾಜ್ಯಗಳಿಗೆ ಹಣ ಬಿಡುಗಡೆ ಮಾಡುವುದರಲ್ಲಿ ರಾಜ್ಯಕ್ಕೆ ತಾರತಮ್ಯ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ನಮ್ಮ ವೇದಿಕೆ ಖಂಡಿಸುತ್ತದೆ.
ಇದರ ಪತ್ರಿಕಾ ಹೇಳಿಕೆಯ ವರದಿಯನ್ನು ಇಲ್ಲಿ ನೋಡಿ.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Monday, October 05, 2009
ಗುಂಪುಗಳು: ಕೇಂದ್ರ ಸರ್ಕಾರದ ತಾರತಮ್ಯ / Central Government Discrimination, ನೆರೆ ಪರಿಹಾರ / Flood Relief