Showing posts with label ನೆರೆ ಪರಿಹಾರ / Flood Relief. Show all posts
Showing posts with label ನೆರೆ ಪರಿಹಾರ / Flood Relief. Show all posts

Tuesday, October 13, 2009

ಕರವೇ ಇಂದ ಐವರು ಅನಾಥ ಮಕ್ಕಳ ದತ್ತು ಸ್ವೀಕಾರ

ಉತ್ತರ ಕರ್ನಾಟಕದಲ್ಲಿ ಉಂಟಾದ ಭೀಕರ ಪ್ರವಾಹದಲ್ಲಿ ತಂದೆತಾಯಿಯರನ್ನು ಕಳೆದುಕೊಂಡು ಅನಾಥರಾಗಿರುವ ೫ ಮಕ್ಕಳನ್ನು ನಮ್ಮ ವೇದಿಕೆ ದತ್ತು ಪಡೆದುಕೊಳ್ಳಲಿದೆ. ಗದಗ ಜಿಲ್ಲೆಯ ೩ ಮಕ್ಕಳು, ರಾಯಚೂರು ಹಾಗು ಕಲ್ಬುರ್ಗಿ ಜಿಲ್ಲೆಯ ತಲಾ ಒಂದು ಮಗುವನ್ನು ದತ್ತು ಪಡೆಯಲಾಗುವುದು.



Monday, October 12, 2009

ಬಾಗಲಕೋಟೆ, ಕೊಪ್ಪಳ, ವಿಜಾಪುರ, ಗದಗ, ಕಲ್ಬುರ್ಗಿ, ರಾಯಚೂರಿನಲ್ಲಿ ಕ.ರ.ವೇ. ಸಹಾಯ ಹಸ್ತ - ಚಿತ್ರಗಳು

ಬಾಗಲಕೋಟೆ, ಕೊಪ್ಪಳ, ವಿಜಾಪುರ, ಗದಗ್, ಕಲ್ಬುರ್ಗಿ, ರಾಯಚೂರಿನಲ್ಲಿ ಕ.ರ.ವೇ.ಇಂದ ನೆರೆಯಲ್ಲಿ ಸತ್ತವರ ಕುಟುಂಬದ ಸದಸ್ಯರಿಗೆ ೫೦೦೦ ರು. ನಗದನ್ನು ವಿತರಿಸಲಾಯಿತು.

ಇದರ ಚಿತ್ರಗಳನ್ನು ಇಲ್ಲಿ ನೋಡಿ


ಬಾಗಲಕೋಟೆ









ಕೊಪ್ಪಳ




ವಿಜಾಪುರ







ಗದಗ







ಕಲ್ಬುರ್ಗಿ






ರಾಯಚೂರು


ಕಲ್ಬುರ್ಗಿಯಲ್ಲಿ ನೆರೆ ಸಂತ್ರಸ್ತರಿಗೆ ಕ.ರ.ವೇ. ಇಂದ ಪರಿಹಾರ ವಿತರಣೆ

ಕಲ್ಬುರ್ಗಿಯಲ್ಲಿ ನೆರೆ ಹಾವಳಿಗೆ ತುತ್ತಾದ ಸಂತ್ರಸ್ತರಿಗೆ ನಮ್ಮ ವೇದಿಕೆಯ ವತಿ ಇಂದ ಪರಿಹಾರ ವಿತರಣೆ ಮಾಡಲಾಯಿತು.

ಇದರ ವರದಿಯನ್ನು ಇಲ್ಲಿ ನೋಡಿ

ಬಾಗಲಕೋಟೆಯಲ್ಲಿ ನೆರೆ ಸಂತ್ರಸ್ತರಿಗೆ ಕ.ರ.ವೇ. ಇಂದ ಪರಿಹಾರ ವಿತರಣೆ

ಬಾಗಲಕೋಟೆಯಲ್ಲಿ, ನೆರೆ ಹಾವಳಿಗೆ ತುತ್ತಾದ ಸಂತ್ರಸ್ತರಿಗೆ ನಮ್ಮ ವೇದಿಕೆಯ ವತಿ ಇಂದ ಪರಿಹಾರ ವಿತರಣೆ ಮಾಡಲಾಯಿತು.

ಇದರ ವರದಿಯನ್ನು ಇಲ್ಲಿ ನೋಡಿ

Saturday, October 10, 2009

ಗದಗ ಮತ್ತು ಕೊಪ್ಪಳ ಜಿಲ್ಲೆ ನೆರೆ ಸಂತ್ರಸ್ತರಿಗೆ ಕರವೇ ನೆರವು

ರಾಜ್ಯದಲ್ಲಿ ಸುರಿದ ಭಾರಿ ಮಳೆಗೆ ನಲುಗಿ ಹೋಗಿದ್ದ ಕೊಪ್ಪಳ ಮತ್ತು ಗದಗ ಜಿಲ್ಲೆಗಳಿಗೆ ಭೇಟಿನೀಡಿದ ನಮ್ಮ ವೇದಿಕೆ ಕಾರ್ಯಕರ್ತರು ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.


Friday, October 9, 2009

ಉತ್ತರ ಕರ್ನಾಟಕದ ನೆರೆ ಪೀಡಿತರ ಸಂಕಷ್ಟಗಳಿಗೆ ಕ.ರ.ವೇ. ಇಂದ ಸ್ಪಂದನೆ

ಕರ್ನಾಟಕದ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯವನ್ನು ತೆರೆದ ಮಳೆಯಿಂದಾಗಿ ಅಕ್ಷರಶಃ ಕರ್ನಾಟಕದ ಅರ್ಧಭಾಗ ನೀರಿನಲ್ಲಿ ಮುಳುಗಡೆಯಾಗಿ ಕರ್ನಾಟಕದ ಜನತೆ ತಮ್ಮ ಮನೆಗಳನ್ನು ಕಳೆದುಕೊಂಡು ಬೀದಿ ಪಾಲಾಗಿದ್ದಾರೆ, ಇದರ ಜೊತೆಗೆ ಜಾನುವಾರುಗಳು, ಲಕ್ಷಾಂತರ ಎಕರೆಯ ಬೆಳೆ ನಾಶವಾಗಿಹೋಗಿವೆ ಹಾಗು ಕೋಟ್ಯಾಂತರ ರೂಪಾಯಿಗಳ ಆಸ್ತಿ ಪಾಸ್ತಿ ಹಾನಿಯಾಗಿ ಕರ್ನಾಟಕದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ.
ಇಂತಹ ಸಂಕಷ್ಟದ ಸಮಯದಲ್ಲಿ ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರುವ ನಮ್ಮ ರಾಜ್ಯಾಧ್ಯಕ್ಷರು ನೆರೆ ಪೀಡಿತರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ.
ಇದರ ಪತ್ರಿಕಾ ಹೇಳಿಕೆಯನ್ನು ಇಲ್ಲಿ ನೋಡಿ.





Thursday, October 8, 2009

ಉತ್ತರ ಕರ್ನಾಟಕದಲ್ಲಿ ನೆರೆ - ನೆರವಾಗಲು ಅದ್ಯಕ್ಷರ ಕರೆ

ಕರ್ನಾಟಕ ಇದೀಗ ನೆರೆಹಾವಳಿಯಿಂದ ತತ್ತರಿಸುತ್ತಿದೆ. ಲಕ್ಷಾಂತರ ಕುಟುಂಬಗಳು
ಬೀದಿಪಾಲಾಗಿವೆ. ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಸೋದರರ ನೆರವಿಗೆ
ಧಾವಿಸಬೇಕಾಗಿ ರಾಜ್ಯಾಧ್ಯಕ್ಷರು ನೀಡಿರುವ ಕರೆ...

http://www.karnatakarakshanavedike.org/modes/view/25/adhyakshara-nudi.html

Tuesday, October 6, 2009

ನೆರೆ ಸಂತ್ರಸ್ತರಿಗೆ ಕ.ರ.ವೇ. ಇಂದ ನೆರವು

ನೆರೆ ಹಾವಳಿಯಿಂದ ತತ್ತರಿಸಿ ಹೋಗಿರುವ ಜನತೆಗೆ ನಮ್ಮ ವೇದಿಕೆಯ ಕಾರ್ಯಕರ್ತರು ಸಹಾಯ ಹಸ್ತ ನೀಡಿದರು.

ಅದರ ಚಿತ್ರಗಳನ್ನು ಇಲ್ಲಿ ನೋಡಿ







Monday, October 5, 2009

ನೆರೆ ಪರಿಹಾರ ನೀಡುವಲ್ಲು ಕೇಂದ್ರದಿಂದ ತಾರತಮ್ಯ - ಕ.ರ.ವೇ. ಇಂದ ಖಂಡನೆ

ಮಳೆ ಪ್ರವಾಹದಿಂದ ಹಾನಿಗೊಳಗಾಗಿರುವ ರಾಜ್ಯಗಳಿಗೆ ಹಣ ಬಿಡುಗಡೆ ಮಾಡುವುದರಲ್ಲಿ ರಾಜ್ಯಕ್ಕೆ ತಾರತಮ್ಯ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ನಮ್ಮ ವೇದಿಕೆ ಖಂಡಿಸುತ್ತದೆ.

ಇದರ ಪತ್ರಿಕಾ ಹೇಳಿಕೆಯ ವರದಿಯನ್ನು ಇಲ್ಲಿ ನೋಡಿ.