Showing posts with label ಪ್ರಾದೇಶಿಕ ಪಕ್ಷ / Regional Party. Show all posts
Showing posts with label ಪ್ರಾದೇಶಿಕ ಪಕ್ಷ / Regional Party. Show all posts

Tuesday, November 2, 2010

ಪ್ರಾದೇಶಿಕತೆಗೆ ಅಡ್ಡಿ ಪಡಿಸುತ್ತಿರುವ ರಾಷ್ಟ್ರೀಯ ಪಕ್ಷಗಳು

ರಾಷ್ಟ್ರೀಯ ಪಕ್ಷಗಳಾದ ಬಿ.ಜೆ.ಪಿ ಹಾಗು ಕಾಂಗ್ರೆಸ್ಸ್ ಹುಸಿ ರಾಷ್ಟ್ರೀಯತೆಯ ಕಲ್ಪನೆಯಲ್ಲಿ, ಪ್ರಾದೇಶಿಕತೆ ಹಾಗೂ ಪ್ರಾದೇಶಿಕ ಪಕ್ಷಗಳನ್ನು ನಾಶ ಮಾಡುವ ಕೆಲಸಕ್ಕೆ ಕೈ ಹಾಕಿವೆ. ಈ ರಾಜ್ಯದಿಂದ ಆಯ್ಕೆಯಾಗುವ ಜನಪ್ರತಿನಿಧಿಗಳು, ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಸಹ ಹೈಕಮಾಂಡಿನ ಮುಂದೆ ಕೈ ಒಡ್ಡುವ ಪರಿಸ್ಥಿತಿ ಬಂದೊದಗಿದೆ. ನಾಡಿನ ಹಾಗೂ ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸುವುದನ್ನು ಬಿಟ್ಟು ರೆಸಾರ್ಟ್ ರಾಜಕೀಯದಲ್ಲಿ ಮುಳುಗಿರುವ ಈ ರಾಷ್ಟ್ರೀಯ ಪಕ್ಷಗಳ ಜನಪ್ರತಿನಿಧಿಗಳಿಂದ ನಾಡಿನ ಅಭಿವೃದ್ಧಿ ನಿರೀಕ್ಷೆಮಾಡಲು ಸಾಧ್ಯವಿಲ್ಲ. ನಮ್ಮ ರಾಜ್ಯದ ಅಭಿವೃದ್ಧಿಗಾಗಿ ಪ್ರಾದೇಶಿಕ ಪಕ್ಷವೊಂದರ ಅಗತ್ಯತೆ ಇಂದು ಬಂದೊದಗಿದೆ.
ಕರ್ನಾಟಕ ರಕ್ಷಣಾ ವೇದಿಕೆಯ ನಾಗರಬಾವಿ ಘಟಕ ಏರ್ಪಡಿಸಿದ್ದ "ಕನ್ನಡೋತ್ಸವ"ದಲ್ಲಿ ಮಾತನಾಡಿದ ಶ್ರೀ ಟಿ. ಎ. ನಾರಾಯಣಗೌಡರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು, ಇದರ ಪತ್ರಿಕಾ ವರದಿಯನ್ನು ಇಲ್ಲಿ ನೋಡಿ.

Tuesday, March 16, 2010

ಬಿಬಿಎಂಪಿ ಚುನಾವಣೆ ಕಣದಲ್ಲಿ ಕ.ರ.ವೇ.

ನಲ್ಮೆಯ ಕನ್ನಡಿಗರೇ,

ಹೊಸ ವರ್ಷದ ಹೊಸ್ತಿಲಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯು ಹೋರಾಟದ ಹೊಸ ಮಜಲನ್ನುಪ್ರವೇಶಿಸುತ್ತಿದೆ. ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿದೆ. ಈ ಬಗ್ಗೆ ನಮ್ಮರಾಜ್ಯಾಧ್ಯಕ್ಷರ ಮಾತುಗಳನ್ನು ಈ ಕೆಳಗಿನಕೊಂಡಿಯಲ್ಲಿ ಓದಿರಿ...

http://karnatakarakshanavedike.org/modes/view/25/adhyakshara-nudi.html

- ಕರ್ನಾಟಕ ರಕ್ಷಣಾ ವೇದಿಕೆ

Wednesday, March 10, 2010

ಪ್ರಾದೇಶಿಕ ಪಕ್ಷದತ್ತ ಕ.ರ.ವೇ. - ಬಿ.ಬಿ.ಎಂ.ಪಿ ಚುನಾವಣೆಯಿಂದಲೆ ಸ್ಪರ್ಧೆ

ಕರ್ನಾಟಕವನ್ನಾಳುವ ಪಕ್ಷಗಳು ನಾಡು, ನುಡಿ ಮತ್ತು ನಾಡಿಗನ ಹಿತ ಕಾಯುವಲ್ಲಿ ಪೂರ್ತಿಯಗಿ ವಿಫಲವಾಗಿದೆ. ಕರ್ನಾಟಕಕ್ಕ್ರೆ ತನ್ನದಯಾದ ರಾಜಕೀಯ ಪಕ್ಷದ ಅಗತ್ಯ ಎದ್ದು ಕಾಣುತ್ತಿದೆ. ಈ ಸಮಯದಲ್ಲಿ, ಪ್ರಾದೇಶಿಕ ಪಕ್ಷ ಕಟ್ಟುವ ನಿಟ್ಟಿನಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಯುತ್ತಿದ್ದಾರೆ.

ವರದಿಯನ್ನು ಇಲ್ಲಿ ನೋಡಿ.



Wednesday, November 4, 2009

ಕನ್ನಡ ಪ್ರಭದಲ್ಲಿ ಟಿ. ಏ. ನಾರಾಯಣ ಗೌಡರ ಸಂದರ್ಶನ

ಕನ್ನಡ ಪ್ರಭದೊಂದಿಗೆ ನಮ್ಮ ರಾಜ್ಯಾಧ್ಯಕ್ಷರಾದ ಟಿ.ಏ. ನಾರಾಯಣ ಗೌಡರು ಪ್ರಾದೇಶಿಕ ಪಕ್ಷದ ಚಿಂತನೆಯ ಬಗ್ಗೆ ಮಾತನಾಡಿದರು.

ಪ್ರಾದೇಶಿಕ ಪಕ್ಷದ ಚಿಂತನೆಯ ಬಗ್ಗೆ ಇಲ್ಲಿ ಓದಿ

Monday, November 2, 2009

ಬಲಿಷ್ಠ ಪ್ರಾದೇಶಿಕ ಪಕ್ಷ ಕಟ್ಟಲು ಚಿಂತನೆ - ಕ.ರ.ವೇ.

ನವೆಂಬರ್ ೧ ರಂದು ಗಾಂಧಿ ನಗರದಲ್ಲಿರುವ ಕನ್ನಡ ದ್ವಜಾರೋಹಣ ಮಾಡಿದ ನಂತರ ದ್ವಿಚಕ್ರ ವಾಹನ ಜಾಥಕ್ಕೆ ಚಾಲನೆ ನೀಡಿ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಏ. ನಾರಾಯಣ ಗೌಡರು ಕರ್ನಾಟಕಕ್ಕೆ ಒಂದು ಪ್ರಾದೇಶಿಕ ಪಕ್ಷದ ಅಗತ್ಯವಿದೆ ಮತ್ತು ಮುಂದಿನ ದಿನಗಳಲ್ಲಿ ಅದನ್ನು ಕಟ್ಟಲು ಕ.ರ.ವೇ. ಮುಂದಾಗುವುದು ಎಂದು ಹೇಳಿದರು.

ಇದರ ವರದಿಗಳನ್ನು ಇಲ್ಲಿ ನೋಡಿ.



Thursday, July 9, 2009

ಪ್ರಾದೇಶಿಕ ಪಕ್ಷದಿಂದ ಮಾತ್ರ ಪ್ರಾದೇಶಿಕ ಚಿಂತನೆ ಸಾದ್ಯ

ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ಉದಯಿಸಿದಲ್ಲಿ ಮಾತ್ರ ಪ್ರಾದೇಶಿಕ ಚಿಂತನೆ ಹೊರಹೊಮ್ಮಲು ಸಾದ್ಯ ಎಂದು ನಮ್ಮ ರಾಜ್ಯಾಧ್ಯಕ್ಷರು ಹೇಳಿದರು.

ಇದರ ವರದಿಯನ್ನು ಇಲ್ಲಿ ನೋಡಿ.