Showing posts with label ಮಹದಾಯಿ / Mahadaayi. Show all posts
Showing posts with label ಮಹದಾಯಿ / Mahadaayi. Show all posts

Thursday, October 21, 2010

ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ಕಳಸಾ ಬಂಡೂರ ಯೋಜನೆಯು ಜಾರಿಗೆ ಬಂದಲ್ಲಿ ಹುಬ್ಬಳ್ಳಿ ಧಾರವಾಡ, ಗದಗ ಮತ್ತು ಇನ್ನು ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕೊನೆಗಾಣುವುದು, ಇದಕ್ಕಾಗಿ ಈ ಯೋಜನೆಯು ಜಾರಿಗೆ ಬರಬೇಕೆಂದು ಹಲವಾರು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿದ್ದೇವೆ.

ಇದೇ ನಿಟ್ಟಿನಲ್ಲಿ 21-10-2010 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ, ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ಒತ್ತಾಯಿಸಿದೆವು.

ಪ್ರತಿಭಟನೆಯ ಪತ್ರಿಕಾ ವರದಿಗಳು-








Thursday, January 7, 2010

ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಕೇಂದ್ರದಿಂದ ನ್ಯಾಯಾಧಿಕರಣ ರಚನೆ

ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ನ್ಯಾಯಾಧಿಕರಣವನ್ನು ರದ್ಧುಗೊಳಿಸುವಂತೆ ಒತ್ತಾಯಿಸಿ ನಮ್ಮ ರಕ್ಷಣಾ ವೇದಿಕೆಯ ಕಾರ್ಯಕರ್ತರು ಟಿ.ಏ. ನಾರಾಯಣ ಗೌಡರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ರೈಲು ತಡೆ ನಡೆಸಿ ಪ್ರತಿಭಟಿಸಿದರು.
ಪ್ರತಿಭಟನೆಯ ವರದಿಯನ್ನು ಇಲ್ಲಿ ನೋಡಿ






೧೨-೧-೨೦೧೦ ರಂದು ಹುಬ್ಬಳ್ಳಿಯಲ್ಲಿ ನಮ್ಮ ವೇದಿಕೆಯ ಕಾರ್ಯಕರ್ತರು ರೈಲು ತಡೆ ನಡೆಸಿ ಪ್ರತಿಭಟನೆ ನಡೆಸಿದರು

Monday, December 14, 2009

ಮಹದಾಯಿ ಯೋಜನೆಯನ್ನು ನ್ಯಾಯಾಧಿಕರಣ ಪ್ರಾಧಿಕಾರಕ್ಕೆ ವಹಿಸಿರುವುದನ್ನು ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ಮಹದಾಯಿ ಯೋಜನೆಯನ್ನು ನ್ಯಾಯಾಧಿಕರಣ ಪ್ರಾಧಿಕಾರಕ್ಕೆ ವಹಿಸಿರುವುದನ್ನು ಖಂಡಿಸಿ ಮತ್ತು ರಾಜ್ಯಪಾಲರು ಕರ್ನಾಟಕದ ನಾಡ ಗೀತೆಗೆ ಅವಮಾನವೆಸಗಿರುವುದನ್ನು ಖಂಡಿಸಿ ಕ.ರ.ವೇ. ಕಾರ್ಯಕರ್ತರು ಬೆಂಗಳೂರಿನಲ್ಲಿ ದೊಡ್ಡ ಪ್ರತಿಭಟನೆಯನ್ನು ನಡೆಸಿದರು.

ಪ್ರತಿಭಟನೆಯ ವರದಿಯನ್ನು ಇಲ್ಲಿ ನೋಡಿ.