Thursday, April 2, 2009
Sunday, December 21, 2008
ಕರ್ನಾಟಕದಲ್ಲಿ ಕನ್ನಡಿಗನಾಗಿರು
ಕನ್ನಡಿಗರು ಸಜ್ಜನರು, ವಿಶಾಲ ಹೃದಯಿಗಳು. ಕುವೆಂಪು ಅವರ ನುಡಿಯಂತೆ ಕರು ನಾಡು " ಸರ್ವ ಜನಾಂಗದ ಶಾಂತಿಯ ತೋಟ" ವಾಗಿದೆ. ಎಲ್ಲ ಜನಾಂಗದ, ಎಲ್ಲ ಧರ್ಮದ ಸಹಬಾಳ್ವೆಗೆ, ಬದುಕು ಕಟ್ಟಿಕೊಳ್ಳೊಕೆ ಇದು ಯಾವತ್ತು ಅವಕಾಶ ಮಾಡಿ ಕೊಟ್ಟಿದೆ. ಆದ್ರೆ ಇಲ್ಲಿ ನೆಮ್ಮದಿ, ಬದುಕು ಅರಸಿ ಬರುವ ಜನರು, ಕನ್ನಡದ ನೆಲದಲ್ಲಿ, ಕನ್ನಡ ಕಲಿತು, ಕನ್ನಡಿಗರೊಡನೆ ಬೆರೆತು, ಕನ್ನಡಿಗರಾಗಿ ಬದುಕಿ ಎಂದು ಕರೆ ಕೊಟ್ಟ ಅಧ್ಯಕ್ಷರ ಭಾಷಣವನ್ನು ಈ ಕೆಳಗಿನ ಕೊಂಡಿಯಲ್ಲಿ ಕೇಳಿ.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Sunday, December 21, 2008
ಗುಂಪುಗಳು: ಅಧ್ಯಕ್ಷರ ನುಡಿ / Adhyakshara nudi, ವಲಸೆ / Migration
Friday, December 5, 2008
ಮುಗಿಯದ ಬಿಹಾರಿಗಳ ಅಟ್ಟಹಾಸ
ಬೆಂಗಳೂರಿನ ಮಲ್ಲೇಶ್ವರದಲ್ಲಿ ಬಿಹಾರಿ ಕಾರ್ಮಿಕರು ಕನ್ನಡಿಗರ ಮೇಲೆ ಗೂಂಡಾಗಿರಿ ನಡೆಸಿದ್ದಾರೆ.... ಇದರ ವಿರುದ್ಧ ಕರವೇ ಪ್ರತಿಭಟನೆ ನಡೆಸಿ, ಗೂಂಡಾಗಿರಿ ನಡೆಸಿದ ಬಿಹಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಪೋಲೀಸರನ್ನು ಆಗ್ರಹಿಸಿದೆ.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Friday, December 05, 2008
ಗುಂಪುಗಳು: ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ವಲಸೆ / Migration
Tuesday, September 23, 2008
ಪೋಲೀಸರನ್ನ ತಳಿಸಿದವರ ವಿರುದ್ಧ ಆಕ್ರೋಶ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Tuesday, September 23, 2008
ಗುಂಪುಗಳು: ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ವಲಸೆ / Migration, ಸ್ವಾಭಿಮಾನ / Self Respect
Monday, September 22, 2008
ಪೊಲೀಸರ ಮೇಲೆ ಹಲ್ಲೆ ನಡೆಸಿದ ಬಿಹಾರಿಗಳು ಮತ್ತು ಪ.ಬಂಗಾಳದವರ ವಿರುದ್ಧ ಪ್ರತಿಭಟನೆ..
ಕಳೆದ ವಾರ ಬೆಂಗಳೂರಿನಲ್ಲಿ ಪುಂಡಾಟಿಕೆ ಮಾಡುತ್ತಿದ್ದ ಬಿಹಾರಿ ಮತ್ತು ಪಶ್ಚಿಮ ಬಂಗಾಳದವರನ್ನು ಪೋಲೀಸರು ಪ್ರಶ್ನಿಸಿದಾಗ ಪೋಲೀಸರ ಮೇಲೆ ಹಲ್ಲೆ ನಡೆಸಿದ್ದರು. ಇದರ ವಿರುದ್ಧ ಕರವೇ ಪ್ರತಿಭಟನೆ ನಡೆಸಿತು.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Monday, September 22, 2008
ಗುಂಪುಗಳು: ಆಡಳಿತ ಸುಧಾರಣೆ / Administrative Reforms, ವಲಸೆ / Migration, ಸಾಮಾಜಿಕ ಕಾಳಜಿ / Societal Cause, ಸ್ವಾಭಿಮಾನ / Self Respect
Saturday, January 19, 2008
ರೈಲ್ವೆ ಯಲ್ಲಿ ಕನ್ನಡಿಗರಿಗೆ ಉದ್ಯೋಗ- ಅನಿರ್ದಿಷ್ಟ ಕಾಲದವರೆಗೆ ಧರಣಿ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Saturday, January 19, 2008
ಗುಂಪುಗಳು: ಉದ್ಯೋಗ / Employment, ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ಭಾಷೆ / Language, ವಲಸೆ / Migration, ಹಿಂದಿ ಹೇರಿಕೆ / Hindi Imposition
Wednesday, September 26, 2007
ಮತ್ತೆ ವಲಸಿಗ ಬಿಹಾರಿಗಳ ಅಟ್ತಹಾಸ - ಕ.ರ.ವೇ. ಇಂದ ಪ್ರತಿಭಟನೆ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Wednesday, September 26, 2007
ಗುಂಪುಗಳು: ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ವಲಸೆ / Migration
Saturday, September 8, 2007
ರೈಲ್ವೇ - ಪರೀಕ್ಷೆ ಬರೆಯುವ ವಿದ್ಯಾರ್ತಿಗಳಲ್ಲಿ ಶೇ ೧೬ ಕನ್ನಡಿಗರು
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Saturday, September 08, 2007
ಗುಂಪುಗಳು: ಉದ್ಯೋಗ / Employment, ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ಭಾಷೆ / Language, ರೈಲ್ವೇ / Railway, ವಲಸೆ / Migration
Friday, September 7, 2007
ರೈಲ್ವೆ ಇಲಾಖೆ ನೇಮಕಾತಿಯಲ್ಲಿ ಕನ್ನಡಿಗರನ್ನು ಕಡೆಗಣಿಸಿ ಬಿಹಾರಿಗಳನ್ನು ತುಂಬುತ್ತಿರುವ ಇಲಾಖೆ ಕ್ರಮವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Friday, September 07, 2007
ಗುಂಪುಗಳು: ಉದ್ಯೋಗ / Employment, ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ಭಾಷೆ / Language, ರೈಲ್ವೇ / Railway, ವಲಸೆ / Migration
Thursday, August 23, 2007
ಬೆಂಗಳೂರಿನಲ್ಲಿ ಬಿಹಾರಿಗಳ ಅಟ್ಟಹಾಸ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Thursday, August 23, 2007
ಗುಂಪುಗಳು: ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ವಲಸೆ / Migration
Saturday, July 28, 2007
ಬೆಂಗಳೂರಿನಲ್ಲಿ ನಡೆದ ಭಾರಿ ಪ್ರತಿಭಟನೆ



ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Saturday, July 28, 2007
ಗುಂಪುಗಳು: ಉದ್ಯೋಗ / Employment, ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ವಲಸೆ / Migration
Monday, July 23, 2007
ಹುಬ್ಬಳ್ಳಿಯಲ್ಲಿ ತಮಿಳು ಶಾಲೆ, ಪ್ರತಿಭಟಿಸಿದ ಕ.ರ.ವೇ.
Kannada school was was scrapped, and Tamil school was installed in that place. This happened in Hubli district of Karnataka. Bheema Shankar Patil of Karanataka Rakshana Vedike (KRV), staged a protest in Hubli.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Monday, July 23, 2007
ಗುಂಪುಗಳು: ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ವಲಸೆ / Migration
Thursday, July 5, 2007
ಬೆಂಗಳೂರಿನಲ್ಲಿ ತಿರುವಳ್ಳವರ್ ಪ್ರತಿಮೆ ಅನಾವರಣ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Thursday, July 05, 2007
ಗುಂಪುಗಳು: ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ವಲಸೆ / Migration