Wednesday, August 20, 2014
ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಮಹಾ ಅಧಿವೇಶನ - ಪತ್ರಿಕಾ ಪ್ರಕಟಣೆ
೨೦-೦೮-೨೦೧೪ ರಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಮಹಾ ಅಧಿವೇಶನ ನಡೆಯಿತು. ಸಭೆಯ ಮುಂಚೆ ಪತ್ರಿಕಾ ಗೋಷ್ಠಿ ನಡೆಯಿತು. ಆ ಸಂದರ್ಭದಲ್ಲಿ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಲಾಯಿತು.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Wednesday, August 20, 2014
ಗುಂಪುಗಳು: ಎಂ.ಇ.ಎಸ್ / MES, ಗಡಿ / Border, ಬೆಳಗಾವಿ / BeLagavi, ಸಮಾವೇಶ / Conference
Friday, November 30, 2012
೨೦೧೨ ರ ರಾಜ್ಯಮಟ್ಟದ ಗಡಿನಾಡ ಕನ್ನಡಿಗರ ಜಾಗೃತಿ ಸಮಾವೇಶ - ಪತ್ರಿಕಾವರದಿ
ಸಮಾವೇಶದಲ್ಲಿ ಬೃಹತ್ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಗೆ ನಾಗನೂರು ರುದ್ರಾಕ್ಷಿಮಠ ಸಿದ್ದರಾಮ ಸ್ವಾಮೀಜಿ ಹಾಗು ಕಾರಂಜಿ ಗುರುಸಿದ್ದ ಸ್ವಾಮಿಜಿ ಚಾಲನೆ ನೀಡಿದರು. ರಾಜ್ಯದ ನಾನ ಕಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ವೇದಿಕೆ ಕಾರ್ಯಕರ್ತರು ಹಾಗು ಅಭಿಮಾನಿಗಳು ಈ ಮೆರವಣಿಗೆಯಲ್ಲಿ ಪಾಲ್ಗೊಂಡರು. ಅಶೋಕ ವೃತ್ತದಿಂದ ಆರಂಭವಾದ ಬೃಹತ್ ಮೆರವಣಿಗೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ವೃತ್ತ, ಜಿಲ್ಲಾಧಿಕಾರಿ ಕಚೇರಿ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಮಾರ್ಗವಾಗಿ ಸಿಪಿಎಡ್ ಮೈದಾನ ತಲುಪಿತು.
ಸಂಜೆ ಜಾನಪದ ರಸ ಸಂಜೆ ಕಾರ್ಯಕ್ರಮಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಹಾಗು ಗೃಹ ಸಚಿವರಾದ ಆರ್. ಅಶೋಕ್ ಚಾಲನೆ ನೀಡಿದರು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಚಂಚಲಿ ಸಿದ್ದಸಂಸ್ಥಾನಮಠದ ಅಲ್ಲಮಪ್ರಭುಶ್ರೀ, ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯಮೃತ್ಯುಂಜಯಶ್ರೀ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರಾದ ರಾಘವೇಂದ್ರ ಜೋಶಿ, ರಾಮಚಂದ್ರ ಢವಳಿ, ಕಲ್ಲಪ್ಪಣ್ಣ ಸಂಗೊಳ್ಳಿ, ಸಾವಿತ್ರಿ ಅಪ್ಪುಗೋಳರನ್ನು ಸನ್ಮಾನಿಸಲಾಯಿತು.
ಇದರ ಪತ್ರಿಕಾವರದಿಗಳನ್ನು ಇಲ್ಲಿ ನೋಡಿ-
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Friday, November 30, 2012
ಗುಂಪುಗಳು: ಗಡಿ / Border, ಬೆಳಗಾವಿ / BeLagavi, ಸಮಾವೇಶ / Conference
Thursday, November 29, 2012
ಗಡಿನಾಡ ಕನ್ನಡಿಗರ ಜಾಗೃತಿ ಸಮಾವೇಶ ಬೆಳಗಾವಿ ಸಜ್ಜು
ಇಂದು (೩೦-೧೧-೨೦೧೨) ನಮ್ಮ ವೇದಿಕೆ ನಡೆಸುತ್ತಿರುವ "ಗಡಿನಾಡ ಕನ್ನಡಿಗರ ಜಾಗೃತಿ ಸಮಾವೇಶ" ಕ್ಕೆ ಬೆಳಗಾವಿ ಸಜ್ಜಾಗಿ ನಿಂತಿದೆ.
ಇದರ ಬಗ್ಗೆ ಇಂದಿನ ಕನ್ನಡಪ್ರಭಾದಲ್ಲಿ ವರದಿ -
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Thursday, November 29, 2012
ಗುಂಪುಗಳು: ಗಡಿ / Border, ಬೆಳಗಾವಿ / BeLagavi, ಸಮಾವೇಶ / Conference
Saturday, August 18, 2012
ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದ ಬೆಂಗಳೂರು ಮಹಾನಗರ ಕಾರ್ಯಕರ್ತರ ಬೃಹತ್ ಸಮಾವೇಶದ ಪತ್ರಿಕಾ ವರದಿಗಳು
ಸಮಾವೇಶದ ವರದಿಗಳನ್ನು ಇಲ್ಲಿ ನೋಡಿ -
ಸಂಜೆವಾಣಿ ವರದಿ -
ಕನ್ನಡ ಪ್ರಭ ವರದಿ -
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Saturday, August 18, 2012
ಗುಂಪುಗಳು: ಸಮಾವೇಶ / Conference
Wednesday, August 15, 2012
೨೦೧೨ ರ ಬೆಂಗಳೂರು ಮಹಾನಗರ ಕಾರ್ಯಕರ್ತರ ಬೃಹತ್ ಸಮಾವೇಶದ ಆಮಂತ್ರಣ
ಆಗಸ್ಟ್ ೧೮ ರಂದು ಬೆಂಗಳೂರು ಮಹಾನಗರ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಅರಮನೆ ಮೈದಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ ೧೧ ಕ್ಕೆ ಸ್ವಾತಂತ್ರ್ಯ ಯೋಧರ ಉದ್ಯಾನವನದಿಂದ ಅರಮನೆ ಮೈದಾನದ ವರೆಗು ದೊಡ್ಡ ಮೆರವಣಿಗೆಯನ್ನು ಕೂಡ ಹಮ್ಮಿಕೊಳ್ಳಲಾಗಿದೆ. ನಂತರ ಕಾರ್ಯಕ್ರಮ ಅರಮನೆ ಮೈದಾನದಲ್ಲಿ ಮುಂದುವರಿಯಲಿದೆ.
ತಾವೆಲ್ಲರೂ ಈ ಮೆರವಣಿಗೆ ಹಾಗು ಸಮಾವೇಶದಲ್ಲಿ ಪಾಲ್ಗೊಂಡು ಈ ಸಮಾವೇಶವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Wednesday, August 15, 2012
ಗುಂಪುಗಳು: ಸಮಾವೇಶ / Conference
Monday, January 19, 2009
ಜಾಗೃತಿ ಸಮಾವೇಶದ ವರದಿಗಳು
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Monday, January 19, 2009
ಗುಂಪುಗಳು: ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ಸಮಾವೇಶ / Conference
Thursday, January 15, 2009
ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ - ಆಹ್ವಾನ ಪತ್ರಿಕೆ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Thursday, January 15, 2009
ಗುಂಪುಗಳು: ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ಸಂಘಟನೆ / Organisation, ಸಮಾವೇಶ / Conference
Sunday, January 11, 2009
ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Sunday, January 11, 2009
ಗುಂಪುಗಳು: ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ಸಮಾವೇಶ / Conference
Tuesday, January 6, 2009
ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ-ಪತ್ರಿಕೆಯಲ್ಲಿ ಕಾರ್ಯಕ್ರಮಗಳ ಪಟ್ಟಿ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Tuesday, January 06, 2009
ಗುಂಪುಗಳು: ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ಸಂಘಟನೆ / Organisation, ಸಮಾವೇಶ / Conference
Wednesday, November 26, 2008
೨೦೦೭,ಸ್ವಾಭಿಮಾನಿ ಕನ್ನಡಿಗರ ಸಮಾವೇಶದ ದೃಶ್ಯ ಚಿತ್ರಗಳು
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Wednesday, November 26, 2008
ಗುಂಪುಗಳು: ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ಸಮಾವೇಶ / Conference, ಸ್ವಾಭಿಮಾನ / Self Respect
Thursday, March 20, 2008
ರಾಜ್ಯ ವ್ಯಾಪಿ ಸ್ವಾಭಿಮಾನಿ ಜಾಗೃತಿ ಜಾಥಾ
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Thursday, March 20, 2008
ಗುಂಪುಗಳು: ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ಸಂಘಟನೆ / Organisation, ಸಮಾವೇಶ / Conference
Sunday, December 16, 2007
೬ನೇ ಸ್ವಾಭಿಮಾನಿ ಕನ್ನಡಿಗರ ಸಮಾವೇಶದ ದೃಶ್ಯ ಚಿತ್ರಗಳು
ಸಮಾವೇಶದಲ್ಲಿ ವಿವಿಧ ಜನಪದ ತಂಡಗಳು
ಪಾಟೀಲ ಪುಟ್ಟಪ್ಪನವರಿಗೆ ಸ್ವಾಭಿಮಾನಿ ಕನ್ನಡಿಗ ಪ್ರಶಸ್ತಿ ಪುರಸ್ಕಾರ
ಸಮಾವೇಶದ ಮೆರವಣಿಗೆ, ಉದ್ಘಾಟನೆ, ಸಮಾರೋಪದ ರಸ ಕ್ಷಣಗಳು
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Sunday, December 16, 2007
ಗುಂಪುಗಳು: ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ಸಮಾವೇಶ / Conference
Sunday, December 9, 2007
ಸಮಾವೇಶದ ಕೆಲವು ಭಾವ ಚಿತ್ರಗಳು - ೧
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Sunday, December 09, 2007
ಗುಂಪುಗಳು: ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ಸಮಾವೇಶ / Conference