Showing posts with label ಸ್ವಾಭಿಮಾನ / Self Respect. Show all posts
Showing posts with label ಸ್ವಾಭಿಮಾನ / Self Respect. Show all posts

Wednesday, July 30, 2014

ಬೆಳಗಾವಿಯಲ್ಲಿನ ಎಂ.ಈ.ಎಸ್ ಪುಂಡಾಟಿಕೆಯ ವಿರುದ್ಧ ಬೆಂಗಳೂರಿನಲ್ಲಿ ನಡೆಸಿದ ಬೃಹತ್ ಪ್ರತಿಭಟನಾ ಮೆರವಣಿಗೆಯ ಪತ್ರಿಕಾ ವರದಿ

ಬೆಳಗಾವಿಯಲ್ಲಿ ನಡೆಯುತ್ತಿರುವ ಎಂ.ಈ.ಎಸ್. ಪುಂಡಾಟಿಕೆಯ ವಿರುದ್ಧ ನಾವು ೨೮-೦೭-೨೦೧೪ ಸೋಮವಾರ ನಡೆಸಿದ ಬೃಹತ್ ಪ್ರತಿಭಟನಾ ಮೆರವಣಿಗೆಯ ಪತ್ರಿಕಾ ವರದಿಗಳನ್ನು ಕೆಳಗೆ ನೋಡಿ:

ಉದಯವಾಣಿ ವರದಿ:



ಕನ್ನಡಪ್ರಭ ವರದಿ:

ಪ್ರಜಾವಾಣಿ ವರದಿ:
ವಿಜಯಕರ್ನಾಟಕ ವರದಿ:

ವಿಜಯವಾಣಿ ವರದಿ:



ಇದೇ ವಿಷಯವಾಗಿ ನಾವು ಮುಖ್ಯಮಂತ್ರಿಗಳಿಗೆ ನೀಡಿದ ಮನವಿಪತ್ರವನ್ನು ಕೆಳಗೆ ನೋಡಿ:







Monday, July 28, 2014

ಬೆಳಗಾವಿಯಲ್ಲಿನ ಎಂ.ಈ.ಎಸ್ ಪುಂಡಾಟಿಕೆಯ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ವಿಧಾನಸೌಧ ಮುತ್ತಿಗೆ

ಬೆಳಗಾವಿಯಲ್ಲಿ ಎಂ.ಈ.ಎಸ್ ಅವರ ಪುಂಡಾಟಿಕೆಯ ವಿರುದ್ಧ ಪ್ರತಿಭಟನೆ : ೨೮-೦೭-೨೦೧೪ ಸೋಮವಾರ ಬೆಳಿಗ್ಗೆ ೧೦:೩೦ ಕ್ಕೆ ಬೆಂಗಳೂರಿನ ಟೌನ್ ಹಾಲ್ ಬಳಿಯಿಂದ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದೆವು.

ಕರ್ನಾಟಕ ಸರಕಾರ ಎಂ.ಈ.ಎಸ್ ಹಾಗು ಶಿವಸೇನೆಯ ಪುಂಡರ ವಿರುದ್ಧ ಗಟ್ಟಿಯಾದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಬೆಂಗಳೂರಿನ ಟೌನ್ ಹಾಲ್ ನಿಂದ ಹೊರಟ ಪ್ರತಿಭಟನಾ ಮೆರವಣಿಗೆಯ ಕೆಲವು ಚಿತ್ರಗಳು ಇಲ್ಲಿವೆ:













Sunday, July 27, 2014

ಬೆಳಗಾವಿಯಲ್ಲಿ ಎಂ.ಈ.ಎಸ್ ಮತ್ತು ಶಿವಸೇನೆಯು ನಡೆಸುತ್ತಿರುವ ಪುಂಡಾಟಿಕೆ ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆ

ಬೆಳಗಾವಿಯಲ್ಲಿ ಎಂ.ಈ.ಎಸ್ ಮತ್ತು ಶಿವಸೇನೆಯು ನಡೆಸುತ್ತಿರುವ ಪುಂಡಾಟಿಕೆಯನ್ನು ವಿರೋಧಿಸಿ ರಾಜ್ಯವ್ಯಾಪಿ ಪ್ರತಿಭಟನೆಯನ್ನು ನಡೆಸಿದೆವು. ವಿವಿಧ ಜಿಲ್ಲೆಗಳಲ್ಲಿ ನಡೆದ ಪ್ರತಿಭಟನೆಯ ಕೆಲ ಚಿತ್ರಗಳನ್ನು ಇಲ್ಲಿ ನೋಡಿ:

ಗದಗ ಜಿಲ್ಲೆ:
ಶಿವಸೇನೆ ಮತ್ತು ಎಂ.ಈ.ಎಸ್ ಪುಂಡಾಟಿಕೆಯನ್ನು ವಿರೋಧಿಸಿ ನಮ್ಮ ಗದಗ ಜಿಲ್ಲೆಯ ಕಾರ್ಯಕರ್ತರು ಜಿಲ್ಲಾಧ್ಯಕ್ಷರಾದ ಹನುಮಂತಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಬ್ಯಾಲಿ ಅವರ ನೇತೃತ್ವದಲ್ಲಿ ಗದಗಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟಿಸಿದರು. ಅದರ ಚಿತ್ರಗಳು ಇಲ್ಲಿವೆ:




ಗದಗ ಜಿಲ್ಲೆ, ಶಿರಹಟ್ಟಿ ತಾಲೂಕು:
ಶಿವಸೇನೆ ಮತ್ತು ಎಂ.ಈ.ಎಸ್ ಪುಂಡಾಟಿಕೆಯನ್ನು ವಿರೋಧಿಸಿ ನಮ್ಮ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಾರ್ಯಕರ್ತರು ತಾಲೂಕು ಅಧ್ಯಕ್ಷ ಶರಣು ಅವರ ನೇತೃತ್ವದಲ್ಲಿ ಪ್ರತಿಭಟಿಸಿದರು. ಅದರ ಚಿತ್ರಗಳು ಇಲ್ಲಿವೆ.



ಮಂಡ್ಯ ಜಿಲ್ಲೆ: 
ಎಂ.ಈ.ಎಸ್ ಮತ್ತು ಶಿವಸೇನೆಯ ಪುಂಡಾಟಿಕೆಯನ್ನು ವಿರೋಧಿಸಿ ನಮ್ಮ ಮಂಡ್ಯ ಜಿಲ್ಲೆ ಕಾರ್ಯಕರ್ತರು ಜಿಲ್ಲಾಧ್ಯಕ್ಷ ಉಮಾಶಂಕರ್, ಮದ್ದೂರು ತಾಲೂಕು ಅಧ್ಯಕ್ಷ ಅಶೋಕ್ ಅವರ ನೇತೃತ್ವದಲ್ಲಿ ಶಿವಸೇನೆ ಮುಖ್ಯಸ್ತ ಉದ್ಧವ ಠಾಕ್ರೆ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು.






ಯಾದಗಿರಿ ಜಿಲ್ಲೆ: 
ಎಂ.ಈ.ಎಸ್ ಮತ್ತು ಶಿವಸೇನೆಯ ಪುಂಡಾಟಿಕೆಯನ್ನು ವಿರೋಧಿಸಿ ನಮ್ಮ ಕಾರ್ಯಕರ್ತರು ಜಿಲ್ಲಾಧ್ಯಕ್ಷರಾದ ಭೀಮೂ ನಾಯಕ್ ಅವರ ನೇತೃತ್ವದಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಶಿವಸೇನೆ ಮುಖ್ಯಸ್ತ ಉದ್ಧವ ಠಾಕ್ರೆ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು.




ಬಿಜಾಪುರ ಜಿಲ್ಲೆ:
ಎಂ.ಈ.ಎಸ್ ಮತ್ತು ಶಿವಸೇನೆಯ ಪುಂಡಾಟಿಕೆಯನ್ನು ವಿರೋಧಿಸಿ ನಮ್ಮ ಕಾರ್ಯಕರ್ತರು ಉತ್ತರ ಕರ್ನಾಟಕ ಅಧ್ಯಕ್ಷರಾದ ಸಂತೋಷ ಪಟೀಲ ಅವರ ನೇತೃತ್ವದಲ್ಲಿ ಬಿಜಾಪುರ ಜಿಲ್ಲೆಯ ಸಿಂಧಗಿ ತಾಲೂಕಿನಲ್ಲಿ ಪ್ರತಿಭಟಿಸಿದರು.








Saturday, July 26, 2014

ಮಹಾರಾಷ್ಟ್ರದ ಕನ್ನಡಿಗರ ಮೇಲಿನ ದೌರ್ಜನ್ಯ ಮತ್ತು ಬೆಳಗಾವಿಯಲ್ಲಿ ಎಂ.ಇ.ಎಸ್. ನಡೆಸುತ್ತಿರುವ ಪುಂಡಾಟಿಕೆ ಖಂಡಿಸಿ ಪ್ರತಿಭಟನೆ

ಮಹಾರಾಷ್ಟ್ರದಲ್ಲಿ ಕರ್ನಾಟಕದವರ ಮೇಲೆ ಶಿವಸೇನೆ ನಡೆಸಿದ ದೌರ್ಜನ್ಯವನ್ನು ಖಂಡಿಸಿ ಬೆಂಗಳೂರಿನಲ್ಲಿ ಇಂದು ನಾವು ಪ್ರತಿಭಟನೆ ನಡೆಸಿದವು. ಪ್ರತಿಭಟನೆಯ ಕೆಲ ಚಿತ್ರಗಳನ್ನು ಇಲ್ಲಿ ನೋಡಿ:






ಹಾಗೆಯೇ, ಕರ್ನಾಟಕ ರಾಜ್ಯದಲ್ಲಿರುವ ಯಳ್ಳೂರು ಗ್ರಾಮದಲ್ಲಿದ್ದ ಮಹಾರಾಷ್ಟ್ರ ನಾಮಫಲಕವನ್ನ ಡಿಸೆಂಬರ್ ೨೦೧೨ ರಲ್ಲಿ ಕಿತ್ತೆಸೆದು ನಮ್ಮ ಬೆಳಗಾವಿ ಜಿಲ್ಲೆಯ ಕಾರ್ಯಕರ್ತರು ಪ್ರತಿಭಟಿಸಿದ್ದರು. ಇಂದು ಮತ್ತಿ ಅಲ್ಲಿ ಮಹಾರಾಷ್ಟ್ರ ರಾಜ್ಯ ಎಂಬ ನಾಮಫಲಕವನ್ನು ಹಾಕುವ ಮೂಲಕ ಎಂ.ಇ.ಎಸ್. ತನ್ನ ಪುಂಡಾಟಿಕೆಯನ್ನು ಮುಂದುವರೆಸಿದೆ. ಎಂ.ಇ.ಎಸ್. ಈ ನಾಡದ್ರೋಹಿ ಕೆಲಸವನ್ನು ವಿರೋಧಿಸಿ ನಾವು ನಡೆಸಿದ ಪ್ರತಿಭಟನೆಯ ಪತ್ರಿಕಾ ಹೇಳಿಕೆಯನ್ನು ಕೆಳಗೆ ನೋಡಿ:





Wednesday, July 23, 2014

ಕಡ್ಡಾಯ ಕನ್ನಡ ನಾಮಫಲಕ್ಕಾಗಿ ಆಗ್ರಹಿಸಿ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ

ಕನ್ನಡವನ್ನು ಕಡೆಗಾಣಿಸಿ ಅನ್ಯ ಭಾಷೆಯ ನಾಮಫಲಕಗಳನ್ನು ಅಂಗಡಿ ಮುಂಗಟ್ಟುಗಳು ಹಾಕಿಕೊಂಡಿವೆ. ಆ ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಗದಗ ಜಿಲ್ಲೆ ಮತ್ತು ಗುಲ್ಬರ್ಗಾ ಜಿಲ್ಲೆಯ ಘಟಕದ ವತಿಯಿಂದ ಅನ್ಯ ಭಾಷೆಯ ನಾಮಫಲಕಗಳಿಗೆ ಮಸಿ ಬಳಿಯುವ ಮೂಲಕ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಕೆಲ ಚಿತ್ರಗಳನ್ನು ಕೆಳಗೆ ನೋಡಿ:

ಗದಗ ಜಿಲ್ಲೆ:
ಜಿಲ್ಲಾಧ್ಯಕ್ಷರಾದ ಶಿವಕುಮಾರ ನಾಟೀಕರ್ ಅವರ ನೇತೃತ್ವದಲ್ಲಿ ನಮ್ಮ ಗದಗ ಜಿಲ್ಲೆಯ ಕಾರ್ಯಕರ್ತರು ಅನ್ಯ ಭಾಷೆಯ ನಾಮಫಲಕಗಳಿಗೆ ಮಸಿ ಬಳಿದು ಪ್ರತಿಭಟಿಸಿದರು.





ಗುಲ್ಬರ್ಗಾ ಜಿಲ್ಲೆ:
ಜಿಲ್ಲಾಧ್ಯಕ್ಷರಾದ ಹನುಮಂತಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ.ಜಯಕುಮಾರ್ ಅವರ ನೇತೃತ್ವದಲ್ಲಿ ನಮ್ಮ ಗುಲ್ಬರ್ಗಾ ಜಿಲ್ಲೆಯ ಕಾರ್ಯಕರ್ತರು ಪ್ರತಿಭಟಿಸಿದರು.



ಗೋವಾದ ಬೈನಾ ಕಡಲತೀರದ ಕನ್ನಡಿಗರ ಮನೆ ನೆಲಸಮ ಮಾಡಿದ ಗೋವಾ ಸರ್ಕಾರದ ಕ್ರಮ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

ಗೋವಾ ಸರ್ಕಾರ ಬೈನಾ ಕಡಲ ತೀರದಲ್ಲಿ ನೆಲೆಸಿರುವ ಕನ್ನಡಿಗರ ಮನೆಗಳನ್ನು ನೆಲಸಮ ಮಾಡಿ ಯವುದೇ ಬದಲಿ ವ್ಯವಸ್ಥೆಯನ್ನು ಮಾಡದೆ ಇರುವುದರಿಂದ ಅಲ್ಲಿನ ಕನ್ನಡಿಗರು ನಿರಾಶ್ರಿತರಾಗಿದ್ದಾರೆ. ಗೋವಾ ಸರ್ಕಾರದ ಈ ಕ್ರಮವನ್ನು ಖಂಡಿಸಿ ನಮ್ಮ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಸಿದ ಪ್ರತಿಭಟನೆಯ ವಿವರಗಳನ್ನು ಕೆಳಗೆ ನೋಡಿ:

ಚಿಕ್ಕಬಳ್ಳಾಪುರ ಜಿಲ್ಲೆ:
ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ಎಂ. ಆರ್. ಲೋಕೇಶ್ ಅವರ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತಿಭಟಿಸಿದರು.





ಗದಗ ಜಿಲ್ಲೆ:
ಗದಗ ಜಿಲ್ಲಾಧ್ಯಕ್ಷರಾದ ಹನುಮಂತಪ್ಪ ಅವರ ನೇತೃತ್ವದಲ್ಲಿ ಗದಗ ಜಿಲ್ಲೆಯಲ್ಲಿ ಪ್ರತಿಭಟಿಸಿದರು.



ಯಾದಗಿರಿ ಜಿಲ್ಲೆ:
ಯಾದಗಿರಿ ಜಿಲ್ಲಾಧ್ಯಕ್ಷರಾದ ಭೀಮೂ ನಾಯಕ್ ಅವರ ನೇತೃತ್ವದಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಪ್ರತಿಭಟಿಸಿದರು.



ಉತ್ತರ ಕನ್ನಡ ಜಿಲ್ಲೆ:
ಉತ್ತರ ಕನ್ನಡ ಜಿಲ್ಲೆಯ ಕಾರ್ಯಕರ್ತರು ಜಿಲ್ಲಾಧ್ಯಕ್ಷರಾದ ಭಾಸ್ಕರ್ ಪಟಗಾರ್ ಅವರ ನೇತೃತ್ವದಲ್ಲಿ ಪ್ರತಿಭಟಿಸಿದರು.


ಹಾಸನ ಜಿಲ್ಲೆ:
ಹಾಸನ ಜಿಲ್ಲೆಯಲ್ಲಿ ಜಿಲ್ಲಾಧ್ಯಕ್ಷರಾದ ಮನು ಕುಮಾರ್ ಅವರ ನೇತೃತ್ವದಲ್ಲಿ ಪ್ರತಿಭಟಿಸಿದರು.

ಶಿವಮೊಗ್ಗ ಜಿಲ್ಲೆ:
ಶಿವಮೊಗ್ಗ ಜಿಲ್ಲಾದ್ಯಕ್ಷರಾದ ವೆಂಕಟೇಶ್ ಹೆಗಡೆ ಅವರ ನೇತೃತ್ವದಲ್ಲಿ ಪ್ರತಿಭಟಿಸಿದರು.