Showing posts with label ಹಿಂದಿ ಹೇರಿಕೆ / Hindi Imposition. Show all posts
Showing posts with label ಹಿಂದಿ ಹೇರಿಕೆ / Hindi Imposition. Show all posts

Monday, September 15, 2014

ಹಿಂದಿ ಹೇರಿಕೆ ಮೂರು ಮಂತ್ರ ನೂರು ತಂತ್ರ ಕೈಪಿಡಿ'ಯ ಬಿಡುಗಡೆ

ಬನವಾಸಿ ಬಳಗ ಹಮ್ಮಿಕೊಂಡಿದ್ದ 'ಹಿಂದಿ ಹೇರಿಕೆ ಮೂರು ಮಂತ್ರ ನೂರು ತಂತ್ರ ಕೈಪಿಡಿ'ಯ ಬಿಡುಗಡೆ ಹಾಗು ಮಾಹಿತಿ ಚಿತ್ರಪ್ರದರ್ಶನ ಕಾರ್ಯಕ್ರಮದ ಸಂದರ್ಭದಲ್ಲಿ ಕರವೇ ಅಧ್ಯಕ್ಷರಾದ ನಾರಾಯಣಗೌಡರು ಮಾತನಾಡಿದರು. ಅದರ ವರದಿ ಪತ್ರಿಕೆಗಳಲ್ಲಿ






Saturday, September 13, 2014

ಭಾರತ ಸರಕಾರದ ಹಿಂದಿ ಹೇರಿಕೆಯ ವಿರುದ್ಧ ನಾವು ನಡೆಸಿದ ಪ್ರತಿಭಟನೆ ಪತ್ರಿಕಾ ವರದಿಗಳು

ಭಾರತದ ಹುಳುಕು ಭಾಷಾನೀತಿಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಪ್ರತಿಭಟನೆಯ ಪತ್ರಿಕಾ ವರದಿಗಳು

ಈಸಂಜೆ ಪತ್ರಿಕೆ:


ಉದಯವಾಣಿ ಪತ್ರಿಕೆ:







































ಸಂಯುಕ್ತ ಕರ್ನಾಟಕ ವರದಿ





































ವಿಜಯವಾಣಿ ವರದಿ:
























ಹೊಸದಿಗಂತ ಪತ್ರಿಕೆ







Friday, September 12, 2014

ಹಿಂದಿ ಹೇರಿಕೆ ನಿಲ್ಲಿಸುವಂತೆ ರಾಜ್ಯಪಾಲರಿಗೆ ಸಲ್ಲಿಸಿದ ಆಗ್ರಹ ಪತ್ರ

ಭಾರತದ ಹುಳುಕು ಭಾಷಾನೀತಿಯ ವಿರುದ್ಧ ಬೆಂಗಳೂರಿನಲ್ಲಿ ಇಂದು ಪ್ರತಿಭಟಿಸಿದೆವು. ನಂತರ ರಾಜ್ಯಪಾಲರನ್ನು ಭೇಟಿ ಮಾಡಿ ನಮ್ಮ ಆಗ್ರಹ ಪತ್ರವನ್ನು ಕೊಟ್ಟೆವು.



































ಹಿಂದಿ ಹೇರಿಕೆಯ ವಿರುದ್ಧ ಕರವೇ ನಡೆಸಿದ ಬೃಹತ್ ಮೆರವಣಿಗೆಯ ಚಿತ್ರಗಳು

ಹಿಂದಿ ಹೇರಿಕೆಯ ವಿರುದ್ಧ ಇಂದು ಕರವೇ ನಡೆಸಿದ ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಹಾಗು ಸಾರ್ವಜನಿಕರು ಭಾಗವಹಿಸಿದರು. ಭಾರತ ಸರಕಾರದ ಹಿಂದಿ ಪಕ್ಷಪಾತಿ ಧೋರಣೆಯನ್ನು ಖಂಡಿಸಿದರು




















ಹಿಂದಿ ಹೇರಿಕೆ ಖಂಡಿಸಿ ಜಾಥಾ - ಸೆಪ್ಟಂಬರ್ ೧೨, ೨೦೧೪



Monday, September 8, 2014

ಕೇಂದ್ರ ಸರ್ಕಾರದ ಹಿಂದಿ ಪಕ್ಷಪಾತಿ ಧೋರಣೆಯನ್ನು ಖಂಡಿಸಿ ಪ್ರತಿಭಟನೆ

ಕೇಂದ್ರ ಸರ್ಕಾರದ ಹಿಂದಿ ಪಕ್ಷಪಾತಿ ಧೋರಣೆಯನ್ನು ಖಂಡಿಸಿ - ಕನ್ನಡ ಭಾಷೆಗೆ ಕೇಂದ್ರ ಸರ್ಕಾರದ ಅಧಿಕೃತ ಆಡಳಿತ ಭಾಷೆಯ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ರಾಜಭವನಕ್ಕೆ ಬೃಹತ್ ಕಾಲ್ನಡಿಗೆ ಜಾಥಾ.


Tuesday, July 1, 2014

ಕೇಂದ್ರ ಸರಕಾರದ ಹಿಂದಿ ಹೇರಿಕೆ ಖಂಡಿಸಿ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ನಡೆಸಿದ ದುಂಡು ಮೇಜಿನ ಸಭೆಗಳು

ಕೇಂದ್ರ ಸರಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ಖಂಡಿಸಿ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ನಾವು ನಡೆಸಿದ ದುಂಡು ಮೇಜಿನ ಸಭೆಯ ಕೆಲ ಚಿತ್ರಗಳನ್ನು ಇಲ್ಲಿ ನೋಡಿ:

ಮೈಸೂರಿನಲ್ಲಿ ಜಿಲ್ಲಾ ಘಟಕದ ಸಭೆ:


Sunday, June 29, 2014

ಕೇಂದ್ರದ ಹಿಂದಿ ಹೇರಿಕೆ ಕುರಿತು ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ನಮ್ಮ ರಾಜ್ಯಾಧ್ಯಕ್ಷರ ಲೇಖನ

ಕೇಂದ್ರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ಕುರಿತು ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ನಮ್ಮ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರ ಲೇಖನ.


Saturday, June 28, 2014

ಕೇಂದ್ರ ಸರಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ಖಂಡಿಸಿ ಬೆಂಗಳೂರಿನಲ್ಲಿ ನಡೆಸಿದ ದುಂಡು ಮೇಜಿನ ಸಭೆ

ಕೇಂದ್ರ ಸರಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ಖಂಡಿಸಿ ೨೭ ಜೂನ್ ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ದುಂಡು ಮೇಜಿನ ಸಭೆಯ ಕೆಲ ಚಿತ್ರಗಳನ್ನು ಇಲ್ಲಿ ನೋಡಿ:






Wednesday, June 25, 2014

ಕೇಂದ್ರ ಸರಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ಖಂಡಿಸಿ ಬೆಂಗಳೂರಿನಲ್ಲಿ ದುಂಡು ಮೇಜಿನ ಸಭೆ

ಕೇಂದ್ರ ಸರಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ಖಂಡಿಸಿ ೨೭ ಜೂನ್ ರಂದು ಬೆಂಗಳೂರಿನಲ್ಲಿ ದುಂಡು ಮೇಜಿನ ಸಭೆಯನ್ನು ಆಯೋಜಿಸಲಾಗಿದೆ.






Monday, June 23, 2014

ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ವಿರುದ್ಧ ಮಾಡಿದ ಪ್ರತಿಭಟನೆಯ ಪತ್ರಿಕಾ ವರದಿಗಳು

ಕರ್ನಾಟಕ ಸರಕಾರದ ಬೆಂಗಳೂರು ಮೆಟ್ರೋ ಸಂಸ್ಥೆಯಲ್ಲಿ ಕರ್ನಾಟಕ ಸರಕಾರದ ಭಾಷಾ ನೀತಿಯನ್ನು ಉಲ್ಲಂಘಿಸಿ ಹಿಂದಿಯನ್ನು ಮೆರೆಸುತ್ತಿರುವುದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸತತವಾಗಿ ಪ್ರತಿಭಟಿಸುತ್ತ ಬಂದಿದೆ.

ಬೆಂಗಳೂರು ಮೆಟ್ರೋ ಸಂಸ್ಥೆಯ ಅನವಶ್ಯಕ ಹಿಂದಿ ಬಳಕೆಯನ್ನು ವಿರೋಧಿಸಿ ಹಾಗು ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಂಹಪಾಲು ಸಿಗಬೇಕೆಂದು ಆಗ್ರಹಿಸಿ ಮಾಡಿದ ಪ್ರತಿಭಟನೆಯ ಪತ್ರಿಕಾ ವರದಿಗಳು:


ಮೆಟ್ರೋ ವಿರುದ್ಧ ಪ್ರತಿಭಟನೆಯ ವಿಜಯವಾಣಿ ವರದಿ.















ಮೆಟ್ರೋ ವಿರುದ್ಧ ಪ್ರತಿಭಟನೆಯ ಕನ್ನಡಪ್ರಭ ವರದಿ.






























ಮೆಟ್ರೋ ವಿರುದ್ಧ ಪ್ರತಿಭಟನೆಯ ಉದಯವಾಣಿ ವರದಿ.























ಮೆಟ್ರೋ ವಿರುದ್ಧ ಪ್ರತಿಭಟನೆಯ ಸಂಜೆವಾಣಿ ವರದಿ..





































ಮೆಟ್ರೋ ವಿರುದ್ಧ ಪ್ರತಿಭಟನೆಯ ಈಸಂಜೆ ವರದಿ.

ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ನಿಲ್ಲಿಸುವಂತೆ ಅಧಿಕಾರಿಗಳಿಗೆ ಮನವಿ

ಕರ್ನಾಟಕ ಸರಕಾರದ ಬೆಂಗಳೂರು ಮೆಟ್ರೋ ಸಂಸ್ಥೆಯಲ್ಲಿ ಕರ್ನಾಟಕ ಸರಕಾರದ ಭಾಷಾ ನೀತಿಯನ್ನು ಉಲ್ಲಂಘಿಸಿ ಹಿಂದಿಯನ್ನು ಮೆರೆಸುತ್ತಿರುವುದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸತತವಾಗಿ ಪ್ರತಿಭಟಿಸುತ್ತ ಬಂದಿದೆ. 

ಬೆಂಗಳೂರು ಮೆಟ್ರೋ ಸಂಸ್ಥೆಯ ಅನವಶ್ಯಕ ಹಿಂದಿ ಬಳಕೆಯನ್ನು ವಿರೋಧಿಸಿ ಹಾಗು ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಂಹಪಾಲು ಸಿಗಬೇಕೆಂದು ಆಗ್ರಹಿಸಿ ಈಗ ಬೆಂಗಳೂರು ಮೆಟ್ರೋ ಕಚೇರಿಯ ಮುಂದೆ ನಾರಾಯಣಗೌಡರ ನಾಯಕತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟಿಸುತ್ತಿದ್ದಾರೆ.

ಹೋರಾಟದ ಸಂದರ್ಭದಲ್ಲಿ ಬೆಂಗಳೂರು ಮೆಟ್ರೋದ ಹಿರಿಯ ಅಧಿಕಾರಿಗಳಿಗೆ ನಾವು ನೀಡಿದ ಮನವಿ ಪತ್ರ.








































ನಮ್ಮ ಮೆಟ್ರೋದಲ್ಲಿನ ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ

ಕರ್ನಾಟಕ ಸರಕಾರದ ಬೆಂಗಳೂರು ಮೆಟ್ರೋ ಸಂಸ್ಥೆಯಲ್ಲಿ ಕರ್ನಾಟಕ ಸರಕಾರದ ಭಾಷಾ ನೀತಿಯನ್ನು ಉಲ್ಲಂಘಿಸಿ ಹಿಂದಿಯನ್ನು ಮೆರೆಸುತ್ತಿರುವುದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸತತವಾಗಿ ಪ್ರತಿಭಟಿಸುತ್ತ ಬಂದಿದೆ. 

ಬೆಂಗಳೂರು ಮೆಟ್ರೋ ಸಂಸ್ಥೆಯ ಅನವಶ್ಯಕ ಹಿಂದಿ ಬಳಕೆಯನ್ನು ವಿರೋಧಿಸಿ ಹಾಗು ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಂಹಪಾಲು ಸಿಗಬೇಕೆಂದು ಆಗ್ರಹಿಸಿ ಈಗ ಬೆಂಗಳೂರು ಮೆಟ್ರೋ ಕಚೇರಿಯ ಮುಂದೆ ನಾರಾಯಣಗೌಡರ ನಾಯಕತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟಿಸಿದರು.